ಜಿಲ್ಲಾಧಿಕಾರಿಗಳಿಂದ ಚೆಕ್ಪೋಸ್ಟಗೆ ಭೇಟಿ
ಗದಗ 15: ಜಿಲ್ಲೆಗೆ ರಸ್ತೆ ಮೂಲಕ ಆಗಮಿಸುವ ಪ್ರಯಾಣಿಕರ ತಪಾಸಣೆ ಹಾಗೂ ಸಂಶಯಾಸ್ಪದ ಪ್ರಕರಣಗಳನ್ನು ಗುರುತಿಸಿ ಆರೋಗ್ಯ ಇಲಾಖೆ ಗಮನಕ್ಕೆ ತರಲು ನಿಮರ್ಿಸಲಾದ ಲಕ್ಷ್ಮೇಶ್ವರ ತಾಲೂಕಿನ ಗೋವನಾಳ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ ಭ್ರಮರಾಂಭ ಗುಬ್ಬಿಶೆಟ್ಟರ ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 