ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ

ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ   A walk for the welfare of the world

ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ   

ಯಲಬುರ್ಗಾ31 : ಪಟ್ಟಣದ ಶ್ರೀ ಬಸವಲಿಂಗೇಶ್ವರ ಮಠದ ಪಿಠಾಧಿಪತಿಗಳಾದ ಶ್ರೀ ಷ. ಬ್ರ. ಶ್ರೀ ಬಸವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಇಂದು ಶುಕ್ರವಾರಯಲಬುರ್ಗಾ ಪಟ್ಟಣದಿಂದಗಜೇಂದ್ರಗಡ ಪಟ್ಟಣದ ಶ್ರೀ ಗಡದೇಶ್ವರದೇವಸ್ಥಾನಕ್ಕೆ ಸುಮಾರು 15 ಕಿ.ಮೀ ಗಳ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಶ್ರೀಮಠದ ಸದ್ಭಕ್ತರು ಈ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಶ್ರೀಮಠದ ಭಕ್ತರು ತಿಳಿಸಿದರು.