ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ
A walk for the welfare of the world
ಲೋಕ ಕಲ್ಯಾಣಕ್ಕಾಗಿ ಪಾದಯಾತ್ರೆ
ಯಲಬುರ್ಗಾ31 : ಪಟ್ಟಣದ ಶ್ರೀ ಬಸವಲಿಂಗೇಶ್ವರ ಮಠದ ಪಿಠಾಧಿಪತಿಗಳಾದ ಶ್ರೀ ಷ. ಬ್ರ. ಶ್ರೀ ಬಸವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಇಂದು ಶುಕ್ರವಾರಯಲಬುರ್ಗಾ ಪಟ್ಟಣದಿಂದಗಜೇಂದ್ರಗಡ ಪಟ್ಟಣದ ಶ್ರೀ ಗಡದೇಶ್ವರದೇವಸ್ಥಾನಕ್ಕೆ ಸುಮಾರು 15 ಕಿ.ಮೀ ಗಳ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಶ್ರೀಮಠದ ಸದ್ಭಕ್ತರು ಈ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಶ್ರೀಮಠದ ಭಕ್ತರು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 