ಬೆಂಗಳೂರಿನಲ್ಲಿ ಅಪಘಾತವೊಂದರಲ್ಲಿ ಮೃತಪಟ್ಟ ಯುವತಿ; ನೇತ್ರ ದಾನ ಮಾಡಿ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ ಕುಟುಂಬ
ಬೆಂಗಳೂರು: ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್ಬಾಗ್ ಸಮೀಪ ನಡೆದಿದೆ.
ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.
ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ.
ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಮೃತ ಪ್ರೀತಿಯ ಪೋಷಕರು ಆಕೆ ಕಣ್ಣುಗಳ ದಾನಕ್ಕೆ ಸಮ್ಮತಿ ಸೂಚಿಸುವ ಮೂಲಕ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ವಿವಿ ಪುರಂ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿ ತನಿಖೆ ಕೈಗೊಂಡಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 