ಎಐಡಿಎಸ್ಓ: ದಲಿತ ಬಾಲಕನ ಮೇಲೆ ಹೇಯ ಘಟನೆ
AIDSO: Heinous incident on Dalit boy
ಎಐಡಿಎಸ್ಓ: ದಲಿತ ಬಾಲಕನ ಮೇಲೆ ಹೇಯ ಘಟನೆ
ಕೊಪ್ಪಳ 25: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ದಲಿತ ಬಾಲಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಹೇಯ ಘಟನೆ ವರದಿಯಾಗಿದೆ. ಘಟನೆ ಕುರಿತು ಪೊಲೀಸರಿಗೆ ದೂರು ಇಡಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೇಳಿಬಂದಿದೆ.ಇದರಿಂದ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಾತಿ ಕಾರಣಕ್ಕೆ ಮನುಷ್ಯನೊಬ್ಬನನ್ನು ಅತ್ಯಂತ ಅಮಾನವೀಯವಾಗಿ ನಡೆಸಿಕೊಂಡ ಈ ಘಟನೆ ಸಮಾಜದಲ್ಲಿನ ಕರಾಳತೆಗೆ ಮತ್ತು ಆಡಳಿತದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.ಈ ಘಟನೆಯನ್ನು ಎಐಡಿಎಸ್ಓ ಕರ್ನಾಟಕ ಜಿಲ್ಲಾ ಸಮಿತಿಯು ಅತ್ಯಂತ ಕಟುವಾದ ಪದಗಳಲ್ಲಿ ಖಂಡಿಸುತ್ತದೆ. ತಪ್ಪಿತಸ್ಥರಿಗೆ ಕೂಡಲೇ ಉಗ್ರ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತದೆ.ಹೇಳಿಕೆ ಇವರಿಂದ, ಗಂಗರಾಜ ಅಳ್ಳಳ್ಳಿ ಜಿಲ್ಲಾ ಸಂಚಾಲಕರು
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 