ದಲಿತರು, ಬಡವರ ವಿರೋಧಿ ಬಜೆಟ್: ಎಚ್.ಕೆ. ಕುಮಾರಸ್ವಾಮಿ
ಬೆಂಗಳೂರು, ಮಾ.5, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವುದು ದಲಿತ ವಿರೋಧಿ ಮತ್ತು ಬಡವರ ವಿರೋಧಿ ಬಜೆಟ್ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂಪೂರ್ಣ ನಿರಾಶದಾಯಕ ಬಜೆಟ್ ಆಗಿದೆ. ಆಯವ್ಯಯದಲ್ಲಿ ನಿರ್ದಿಷ್ಟ ಹಣ ಮೀಸಲು ಬಗ್ಗೆ ಪ್ರಸ್ತಾಪ ಇಲ್ಲ. ತೈಲ ಬೇಲೆ ಏರಿಕೆ ಮಾಡಿ ಎಲ್ಲಾ ಬೆಲೆಗಳನು ಏರಿಸುವ ಕೆಲಸ ಮಾಡಿದ್ದಾರೆ ಎಂದರು.ಬೆಂಗಳೂರು ನಗರಕ್ಕೆ ಕೇವಲ 8000 ಕೋಟಿ ನೀಡಿದ್ದಾರೆ, ಮಾನವ- ಪ್ರಾಣಿ ಸಂಘರ್ಷ ಹೆಚ್ಚುತ್ತಿದೆ, ಅದರ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. 20000 ಕೋಟಿಯ ಎತ್ತಿನಹೊಳೆಗೆ ಕೇವಲ 1500 ಕೋಟಿ ಇಟ್ಟರೆ ಅದನ್ನು ಪೂರ್ಣಗೊಳಿಸಲಾಗುವುದಿಲ್ಲ ಎಂದು ಟೀಕಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 