ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಎಪಿ ಅರ್ಜುನ್
ಬೆಂಗಳೂರು, ಮೇ 10 ,ಲಾಕ್ ಡೌನ್ ನಡುವೆಯೂ ಸ್ಯಾಂಡಲ್ವುಡ್ ನಿರ್ದೇಶಕ ಎ.ಪಿ. ಅರ್ಜುನ್ ಅವರು ಅನ್ನಪೂರ್ಣ ಜತೆಗೆ ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಅನ್ನಪೂರ್ಣ ಅವರು ಹಾಸನ ಮೂಲದವರಾಗಿದ್ದು, ಬೆಂಗಳೂರಿನ ಸ್ವಗೃಹದಲ್ಲಿ ಕೆಲವೇ ಆಪ್ತರ ಸಮ್ಮುಖದಲ್ಲಿ ಅರ್ಜುನ್ ಹಾಗೂ ಅನ್ನಪೂರ್ಣ ಅವರ ಕಲ್ಯಾಣ ಸರಳವಾಗಿ ನೆರವೇರಿದೆ.ವಿವಾಹ ಕಾರ್ಯಕ್ರಮದಲ್ಲಿ, ಕುಟುಂಬದವರು, ಆಪ್ತರು, ಸಿನಿಮಾ ಸ್ನೇಹಿತರು ಮಾತ್ರ ಪಾಲ್ಗೊಂಡಿದ್ದರು.ನವದಂಪತಿಗೆ ನಟ ಧ್ರುವ ಸರ್ಜಾ ದಂಪತಿ, ನಿರ್ದೇಶಕರಾದ ಪವನ್ ಒಡೆಯರ್, ತರುಣ್ ಸುಧೀರ್, ಪ್ರೇಮ್ ಸೇರಿ ಹಲವು ಸಿನಿ ಸ್ನೇಹಿತರು ಶುಭಕೋರಿದ್ದಾರೆ. ಅರ್ಜುನ್ ಅವರು 'ಅಂಬಾರಿ', 'ಅದ್ದೂರಿ', 'ರಾಟೆ', 'ಐರಾವತ' ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 