ಎಎಸ್ಐ ಮಹಾಂತಯ್ಯ ಮಠ ಹೃದಯಾಘಾತದಿಂದ ನಿಧನ
ASI Mahanthayya Math passes away
ಮಹಾಲಿಂಗಪುರ 13: ಸ್ಥಳೀಯ ಪೊಲೀಸ್ ಠಾಣೆಯ ಎಎಸ್ಐ ಮಹಾಂತಯ್ಯ ಮಹಾದೇವಯ್ಯ ಮಠ(52) ಮಂಗಳವಾರ ಕರ್ತವ್ಯ ವೇಳೆ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವಿದೆ.
ಸಂತಾಪ: ಬಾಗಲಕೋಟೆಯ ಎಸ್ಪಿ ಸಿದ್ಧಾರ್ಥ ಗೋಯಲ್, ಕ್ರೈಂ ವಿಭಾಗದ ಮಹಾಂತೇಶ ಜಿದ್ದಿ, ಜಮಖಂಡಿಯ ಡಿಎಸ್ಪಿ ಜಮೀರ್ ರೋಷನ್, ಬನಹಟ್ಟಿಯ ಸಿಪಿಐ ಸಂಜೀವ ಬಳಗಾರ, ಮಹಾಲಿಂಗಪುರ ಠಾಣಾಧಿಕಾರಿಗಳಾದ ಕಿರಣ ಸತ್ತಿಗೇರಿ, ಮಧು ಎಲ್ ಸೇರಿದಂತೆ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯವರು ಸಂತಾಪ ಸೂಚಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 