ಎಎಸ್ಐ ಮಹಾಂತಯ್ಯ ಮಠ ಹೃದಯಾಘಾತದಿಂದ ನಿಧನ
ASI Mahanthayya Math passes away
ಮಹಾಲಿಂಗಪುರ 13: ಸ್ಥಳೀಯ ಪೊಲೀಸ್ ಠಾಣೆಯ ಎಎಸ್ಐ ಮಹಾಂತಯ್ಯ ಮಹಾದೇವಯ್ಯ ಮಠ(52) ಮಂಗಳವಾರ ಕರ್ತವ್ಯ ವೇಳೆ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವಿದೆ.
ಸಂತಾಪ: ಬಾಗಲಕೋಟೆಯ ಎಸ್ಪಿ ಸಿದ್ಧಾರ್ಥ ಗೋಯಲ್, ಕ್ರೈಂ ವಿಭಾಗದ ಮಹಾಂತೇಶ ಜಿದ್ದಿ, ಜಮಖಂಡಿಯ ಡಿಎಸ್ಪಿ ಜಮೀರ್ ರೋಷನ್, ಬನಹಟ್ಟಿಯ ಸಿಪಿಐ ಸಂಜೀವ ಬಳಗಾರ, ಮಹಾಲಿಂಗಪುರ ಠಾಣಾಧಿಕಾರಿಗಳಾದ ಕಿರಣ ಸತ್ತಿಗೇರಿ, ಮಧು ಎಲ್ ಸೇರಿದಂತೆ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯವರು ಸಂತಾಪ ಸೂಚಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 