ಜೈನ ಮಂದಿರದಲ್ಲಿ ದಿ. 9 ರಂದು ಪಾರ್ಶನಾಥನಿಗೆ ಅಭಿಷೇಕ ಕಾರ್ಯಕ್ರಮ
Abhishekam program for Parshanath on 9th at Jain temple
ಯಮಕನಮರಡಿ 09: ಸ್ಥಳೀಯ ಜೈನ ಮಂದಿರದಲ್ಲಿ ದಿ. 9 ರಂದು ಪಾರ್ಶನಾಥನಿಗೆ ಅಭಿಷೇಕ ಕಾರ್ಯಕ್ರಮ ಜರಗಿತು ಹಾಗೂ ಜೈನ ಧರ್ಮದಲ್ಲಿ ಪ್ರಮುಖವಾದ ದಿನವಾಗಿದೆ. ನಮೋಕಾರ ಮಹಾಮಂತ್ರವು ಜೈನ ಧರ್ಮದ ಮೂಲಭೂತ ತತ್ವಗಳನ್ನು ಒಳಗೊಂಡಿದೆ ಮತ್ತು ಇದನ್ನು ಜೈನರು ದೈನಂದಿನ ಜೀವನದಲ್ಲಿ ಪಠಿಸುತ್ತಾರೆ.ನಮೋಕಾರ ಮಹಾಮಂತ್ರದ ಪ್ರಾಮುಖ್ಯತೆ:- ಇದು ಜೈನ ಧರ್ಮದ ಮೂಲಭೂತ ತತ್ವಗಳನ್ನು ಒಳಗೊಂಡಿದೆ.- ಇದು ಜೈನರಿಗೆ ಆಧ್ಯಾತ್ಮಿಕ ಶಕ್ತಿ ಮತ್ತು ಶಾಂತಿಯನ್ನು ನೀಡುತ್ತದೆ.- ಇದನ್ನು ಜೈನರು ದೈನಂದಿನ ಜೀವನದಲ್ಲಿ ಪಠಿಸುತ್ತಾರೆ. ಈ ಸಂದರ್ಭದಲ್ಲಿ ಅಭಿಜಿತ್ ಪಾಟೀಲ್ ಬರಮಾ ದುಬದಾಳಿ. ಬರಮಾ ಯಾದವಾಡಿ ರಾಜು ಯಾದವಾಡಿ ರಾಜು ಗರಗಟ್ಟಿ ರಾಜು ಕೋಟಿಮನಿ ಮಹಾವೀರ್ ಬಿಲ್ಲನವರ್ ಭೋಪಾಲ್ ಮಗದುಮ್ . ಜೈ ಜೀವಾನಿ ಮಹಿಳಾ ಮಂಡಲ.ಯಮಕನಮರಡಿ ಜೈನ ಧರ್ಮದ ಶ್ರಾವಕ ಶ್ರಾವಕಿಯರು ಉಪಸ್ಥಿತಿ ಇದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 