ಜೈನ ಮಂದಿರದಲ್ಲಿ ದಿ. 9 ರಂದು ಪಾರ್ಶನಾಥನಿಗೆ ಅಭಿಷೇಕ ಕಾರ್ಯಕ್ರಮ
Abhishekam program for Parshanath on 9th at Jain temple
ಯಮಕನಮರಡಿ 09: ಸ್ಥಳೀಯ ಜೈನ ಮಂದಿರದಲ್ಲಿ ದಿ. 9 ರಂದು ಪಾರ್ಶನಾಥನಿಗೆ ಅಭಿಷೇಕ ಕಾರ್ಯಕ್ರಮ ಜರಗಿತು ಹಾಗೂ ಜೈನ ಧರ್ಮದಲ್ಲಿ ಪ್ರಮುಖವಾದ ದಿನವಾಗಿದೆ. ನಮೋಕಾರ ಮಹಾಮಂತ್ರವು ಜೈನ ಧರ್ಮದ ಮೂಲಭೂತ ತತ್ವಗಳನ್ನು ಒಳಗೊಂಡಿದೆ ಮತ್ತು ಇದನ್ನು ಜೈನರು ದೈನಂದಿನ ಜೀವನದಲ್ಲಿ ಪಠಿಸುತ್ತಾರೆ.ನಮೋಕಾರ ಮಹಾಮಂತ್ರದ ಪ್ರಾಮುಖ್ಯತೆ:- ಇದು ಜೈನ ಧರ್ಮದ ಮೂಲಭೂತ ತತ್ವಗಳನ್ನು ಒಳಗೊಂಡಿದೆ.- ಇದು ಜೈನರಿಗೆ ಆಧ್ಯಾತ್ಮಿಕ ಶಕ್ತಿ ಮತ್ತು ಶಾಂತಿಯನ್ನು ನೀಡುತ್ತದೆ.- ಇದನ್ನು ಜೈನರು ದೈನಂದಿನ ಜೀವನದಲ್ಲಿ ಪಠಿಸುತ್ತಾರೆ. ಈ ಸಂದರ್ಭದಲ್ಲಿ ಅಭಿಜಿತ್ ಪಾಟೀಲ್ ಬರಮಾ ದುಬದಾಳಿ. ಬರಮಾ ಯಾದವಾಡಿ ರಾಜು ಯಾದವಾಡಿ ರಾಜು ಗರಗಟ್ಟಿ ರಾಜು ಕೋಟಿಮನಿ ಮಹಾವೀರ್ ಬಿಲ್ಲನವರ್ ಭೋಪಾಲ್ ಮಗದುಮ್ . ಜೈ ಜೀವಾನಿ ಮಹಿಳಾ ಮಂಡಲ.ಯಮಕನಮರಡಿ ಜೈನ ಧರ್ಮದ ಶ್ರಾವಕ ಶ್ರಾವಕಿಯರು ಉಪಸ್ಥಿತಿ ಇದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 