ಆದಾಯ ತೆರಿಗೆ ಪಾವತಿಯಲ್ಲಿ ಶಿಕ್ಷೆಯನ್ನು ರದ್ದು ಮಾಡಿ, ದಂಡ ವಿಧಿಸುತ್ತಿರುವುದು ಸೂಕ್ತವಾದ ನಿರ್ಧಾರ : ಮಂಜುನಾಥ್
Abolishing punishment for income tax payment and imposing fines is a right decision: Manjunath
ಬಳ್ಳಾರಿ 01: ಸಣ್ಣ ಪ್ರಮಾಣದ ಆದಾಯ ತೆರಿಗೆ ಪಾವತಿಯಲ್ಲಿ ಶಿಕ್ಷೆಯನ್ನು ರದ್ದು ಮಾಡಿ, ದಂಡ ವಿಧಿಸುತ್ತಿರುವುದು ಸೂಕ್ತವಾದ ನಿರ್ಧಾರ. ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಿರುವುದು, ಕೆಲ ವಿಮೆಗಳಿಗೆ ತೆರಿಗೆ ವಿನಾಯಿತಿ ನೀಡಿರುವುದು ಬಡ, ಮಧ್ಯಮ ವರ್ಗದವರ ಹಿತಾಸಕ್ತಿಗಳನ್ನು ಕಾಪಾಡಲಿದೆ. ಜಾಗತಿಕ ಆರ್ಥಿಕ ಸಂಕಷ್ಟದ ದಿನಗಳಲ್ಲಿ ಮಂಡನೆ ಆಗಿರುವ ಸ್ವಾಗತಾರ್ಹ ಬಜೆಟ್. ಅವ್ವಾರು ಮಂಜುನಾಥ್ ಅಧ್ಯಕ್ಷರು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಬಳ್ಳಾರಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 