ಮುಚಖಂಡಿ ತಾಂಡ ಬಳಿಯ ಹೆದ್ದಾರಿಯಲ್ಲಿ ಅಪಘಾತ : ಒಂದು ಸಾವು
ಬಾಗಲಕೋಟೆ11: ಬಾಗಲಕೋಟೆ ತಾಲೂಕಿನ ಮುಚಖಂಡಿ ತಾಂಡ ಬಳಿಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಗದ್ದನಕೇರಿ ಎಲ್ ಟಿ ಗ್ರಾಮದ ಜಮನಪ್ಪ ಟೀಕಪ್ಪ ಪವಾರ್ ಅಪಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಥಳಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿ, ಸಬ್ ಇನ್ ಪೆಕ್ಟರ್ ಅವರಿಗೆ ಪ್ರಕರಣ ಕುರಿತು ಸೂಕ್ತ ತನಿಖೆ ಮಾಡಿ, ಮೃತರ ಕುಟುಂಬದವರಿಗೆ ಅಪಘಾತ ವಿಮೆಯನ್ನು ತ್ವರಿತವಾಗಿ ನೀಡಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 