ಆಕಸ್ಮಿತವಾಗಿ ತೋಗರಿ ಖಣ ಬೆಂಕಿ
Accidentally Togari Khan fire
ಆಕಸ್ಮಿತವಾಗಿ ತೋಗರಿ ಖಣ ಬೆಂಕಿ
ಇಂಡಿ 23 : ತಾಲ್ಲೂಕಿನ ತಡವಲಗಾ ಗ್ರಾಮದ ತೋಟದ ವಸತಿಯಲ್ಲಿ ಆಕಸ್ಮಿಕ ಬೆಂಕಿ ತಗುಲಿ ತೋಗರಿ ಖಣ ಸಂಪೂರ್ಣ ಸುಟ್ಟಿರುವ ಘಟನೆ ರವಿವಾರ ಮಧ್ಯರಾತ್ರಿ ನಡೆದಿದೆ.ತಡವಲಗಾ ಗ್ರಾಮದ ಶ್ರೀಮತಿ ಜಯಶ್ರೀ ಶಿವಪ್ಪ ಇಂಡಿ (ತಿಮ್ಮಣಗೋಳ) ಎಂಬೂವರಿಗೆ ಸೇರಿದ್ದ ತೋಟ ಇದಾಗಿದೆ ಎಂದು ತಿಳಿದು ಬಂದಿದೆ.ಕಷ್ಟಾ ದುಡಿದು ತೋಗರಿ ಬೆಳೆದ ಇನ್ನೆನು ರಾಶಿ ಮಾಡಬೇಕು ಎನ್ನುವಷ್ಟರಲ್ಲಿ ಬೆಂಕಿ ತಗುಲಿ ಸುಟ್ಟು ಹೋಗಿದೆ.ಇದನ್ನು ಕಂಡ ರೈತ ಮಹಿಳೆಯ ದುಃಖ ಹೇಳುತಿರದಾಗಿದ್ದೆ.ಸುಮಾರು ಇವತ್ತು ಸಾವಿರಕ್ಕೂ ಹೆಚ್ಚು ಮೊತ್ತದಷ್ಟು ಹಾಳಾಗಿದೆ ಎಂದು ತಿಳಿದು ಬಂದಿದೆ ಈ ಸುದ್ದಿ ತಿಳಿದ ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸುನಂದಾ ವಾಲಿಕಾರ ಹಾಗೂ ತಡವಲಗಾ ಆಡಳಿತ ಅಧಿಕಾರಿ ಮಹೇಶ್ ಬಳುಟ್ಟಿಗಿ ಸ್ಥಳ ಪರೀಶೀಲನೆ ಪಂಚನಾಮೆ ಮಾಡಿದರು.ಏನೇ ಇರಲಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂಗ ಆಗಿದೆ ಆ ನೋಂದ ರೈತ ಮಹಿಳೆಯ ಸ್ಥಿತಿ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 