ಕ್ರೀಡಾಕೂಟ ಸ್ಪರ್ದೇಯಲ್ಲಿ ಸಾಧನೆ
ಲೋಕದರ್ಶನ ವರದಿ
ಬೆಳಗಾವಿ 17: ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯ ಹಾಗೂ ಕೆ.ಎಲ್.ಇ ಸಂಸ್ಥೆಯ ಜಿ. ಆಯ್. ಬಾಗೇವಾಡಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಎಕವಲಯ ಈಜು ಪಂದ್ಯಾವಳಿಯಲ್ಲ್ಲಿ ಲಿಂಗರಾಜ ಮಹಾವಿದ್ಯಾಲಯದ ಬಿ.ಕಾಂ ಮೂರನೇ ಸೆಮಿಸ್ಟರ್ನ ವರುಣ ಬಳ್ಳೊಳ್ಳಿ ವಿಜೇತರಾಗಿ 10 ಚಿನ್ನದ ಪದಕ ಹಾಗೂ ಒಂದು ಕಂಚಿನ ಪದಕ ಪಡೆದಿದ್ದಾರೆ.
ಕಳೆದ ತಿಂಗಳು ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ವಿಜೇತರಾಗಿ 5 ಚಿನ್ನನ ಪದಕ ಹಾಗೂ ಮೂರು ಕಂಚಿನ ಪದಕ ಪಡೆದಿದ್ದಾರೆ. ವಿಶೇಷ ಸಾಧನೆ ಮಾಡಿದ ಮಹಾವಿದ್ಯಾಲಯದ ವಿದ್ಯಾರ್ಥಿಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಆರ್.ಎಂ.ಪಾಟೀಲ, ಜಿಮಖಾನಾ ಉಪಾಧ್ಯಕ್ಷರಾಧ ಪ್ರೊ.ಎಂ.ಆರ್.ಬನಹಟ್ಟಿ, ಎನ್.ಆಯ್.ಎಸ್ ತರಬೇತುದಾರರಾದ ಶ್ಯಾಮ ಮಲೈ ಹಾಗೂ ದೈಹಿಕ ನಿರ್ದೇಶಕರಾದ ಶ್ರೀ.ಸಿ.ರಾಮರಾವ್ ಮತ್ತು ಸಮಸ್ತ ಸಿಬಂದ್ದಿ ವರ್ಗದವರು ಅಭಿನಂದಿಸಿದರು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 