ಕರ್ನಾಟಕ ವಿಶ್ವವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿಗಳ ಸಾಧನೆ

ಕರ್ನಾಟಕ ವಿಶ್ವವಿದ್ಯಾಲಯದ ಬಿ.ಕಾಂ ವಿದ್ಯಾರ್ಥಿಗಳ ಸಾಧನೆ  Achievements of B.Com students of Karnataka University

ಧಾರವಾಡ 19 :  ಕರ್ನಾಟಕ ವಿಶ್ವವಿದ್ಯಾಲಯದ ಆಗಷ್ಠ 2024 ರಲ್ಲಿ ಜರುಗಿದ ಪರಿಕ್ಷೆಯಲ್ಲಿ ನಗರದ ಜೆ.ಎಸ್‌.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಬಿ.ಕಾಂ ವಿಭಾಗಕ್ಕೆ ಒಟ್ಟು 5 ರಾ​‍್ಯಂಕುಗಳು ಸಾಧನೆಗ್ಯದ ವಿದ್ಯಾಥಿಗಳನ್ನು ಜನತಾ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೂಜ್ಯ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು, ಕಾರ್ಯಾಧ್ಯಕ್ಷರಾದ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆೆ.