ಅನ್ವೇಷಾ ಸ್ಪರ್ಧೆಯಲ್ಲಿ ಜೆ.ಎಸ್.ಎಸ್ ಸಿ.ಬಿ.ಎಸ್.ಇ ಮಕ್ಕಳ ಸಾಧನೆ
Achievements of JSS CBSE children in the research competition
ಧಾರವಾಡ 02: ಜೆ.ಎಸ್.ಎಸ್. ಮಂಜುನಾಥೇಶ್ವರ ಸೆಂಟ್ರಲ್ ಶಾಲೆಯ ಮಕ್ಕಳು ಪಿ.ಸಿ.ಜಾಬಿನ್ ಕಾಲೇಜಿನಲ್ಲಿ ನಡೆದ ಅಂತರ ಶಾಲಾ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಭಾರತೀಯ ಸಂಸ್ಕೃತಿಯ ಅನಾವರಣದ ಅನ್ವೇಷಾ 5.0 ಸ್ಪರ್ಧೆಯಲ್ಲಿ ಭಾಗವಹಿಸಿ, ಫ್ಯಾಷನ್ ಷೋ ಸ್ಪರ್ಧೆಯಲ್ಲಿ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ತೃತೀಯ ಸ್ಥಾನವನ್ನು, ಗ್ರೂಪ್ ಡಾನ್ಸ ಸ್ಪರ್ಧೆಯಲ್ಲಿ ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಮತ್ತು ಕ್ವಿಜ್ ಪಂದ್ಯವಳಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಪಂದ್ಯಾವಳಿಯಲ್ಲಿ ಭಾಗವಹಿಸಿ ಶಾಲೆಗೆ ಕೀರ್ತಿತಂದಂತಹ ಮಕ್ಕಳನ್ನು ಜೆ.ಎಸ್.ಎಸ್ ಸಂಸ್ಥೆಯ ಕಾರ್ಯದರ್ಶಿಗಳದ ಡಾಽಽ ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ, ಜೆ.ಎಸ್.ಎಸ್. ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಮಹಾವೀರ ಉಪಾಧ್ಯೆ, ಎಸ್.ಕೆ ಡಿ.ಆರ್.ಡಿ.ಪಿಯ ನಿರ್ದೇಶಕರಾದ ಪ್ರದೀಪ ಶೆಟ್ಟಿ ಹಾಗೂ ಶಾಲಾ ಪ್ರಾಂಶುಪಾಲರಾದ ಸಾಧನಾಎಸ್ ಅಭಿನಂದಿಸಿ ಶುಭ ಹಾರೈಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 