ಸಿಧ್ದಸಿರಿ ಕಾನೂನು ವಿಧ್ಯಾಲಯದ ವಿಧ್ಯಾರ್ಥಿಗಳ ಸಾಧನೆ
Achievements of students of Siddhasiri Law School
ವಿಜಯಪುರ 16: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಕಲ್ಬುರ್ಗಿ ವಲಯದ ಅಂತರ್ ಕಾಲೇಜು 9ನೇ ಅಥ್ಲೆಟಿಕ್ಸ್ ಟ ಮೀಟ್ ದಿನಾಂಕ 8.12.2025 ರಂದು ಪುರುಷ ಮತ್ತು ಮಹಿಳೆಯರಿಗಾಗಿ 2025- 26ನೇ ಸಾಲಿನ ಆಯ್ಕೆ ಪ್ರಕ್ರಿಯೆ ಅರ್ ವ್ಹಿ. ಬಿಡಪ್ಪ ಕಾನೂನು ಮಹಾವಿದ್ಯಾಲಯ ಬೀದರಲ್ಲಿ ಜರುಗಿದ್ದವು. ಈ ಆಯ್ಕೆಯ ಪ್ರಕ್ರಿಯೆಯಲ್ಲಿ ಸಿದ್ಧೇಶ್ವರ ಸಂಸ್ಥೆಯ ಸಿದ್ಧಸಿರಿ ಕಾನೂನು ಮಹಾವಿದ್ಯಾಲಯದ ವಿಜಯಪುರದ ವಿದ್ಯಾರ್ಥಿಗಳಾದ ನಾರಾಯಣ ಲಕ್ಷ್ಮೇಶ್ವರ 100 ಮೀಟರ್ ಓಟವನ್ನು 9 ಸೆಕೆಂಡಿನಲ್ಲಿ ಪೂರ್ಣಗೊಳಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ ಹಾಗೂ ದಿವ್ಯ ನಿಕ್ಕಮ್ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪೂಜ ರಜಪೂತ ಗುಂಡು ಎಸೆತದಲ್ಲಿ ಮತ್ತು ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಮತ್ತು ರಾಘವೇಂದ್ರ ಬಜಂತ್ರಿ ಅನಿಲ್ ವಾಲಿಕಾರ್ ರವಿಕುಮಾರ್ ಡೋಣಿ , ನಾರಾಯಣ ಲಕ್ಷ್ಮೇಶ್ವರ 4*400 ಮೀಟರ್ ರಿಲೆಯಲ್ಲಿ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿಯನ್ನು ತಂದಿದ್ದಾರೆ ಆದ್ದರಿಂದ ಸಿದ್ದೇಶ್ವರ ಸಂಸ್ಥೆ ಎಲ್ಲಾ ಆಡಳಿತ ಮಂಡಳಿ ಸದಸ್ಯರು ಮತ್ತು ನಿರ್ದೇಶಕರು ಹಾಗೂ ಕಾಲೇಜಿನ ಪ್ರಾಚಾರ್ಯರು ಬೋಧಕ ಬೋಧಕ ಸಿಬ್ಬಂದಿಯವರು ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 