ಸಹಕಾರಿ ರತ್ನ ಪ್ರಶಸ್ತಿಗೆ ಸಾಧಕರಿಗೆ ಸನ್ಮಾನ
Achievers honored with Cooperative Ratna Award
ಸಹಕಾರಿ ರತ್ನ ಪ್ರಶಸ್ತಿಗೆ ಸಾಧಕರಿಗೆ ಸನ್ಮಾನ
ಗಂಗಾವತಿ 20 : ನಗರದ ಓಷಧೀಯ ಭವನದಲ್ಲಿ ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾದ ಯಲಬುರ್ಗಾ ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರಯ್ಯ ಭಾನಾಪೂರ ಸಹಕಾರಿ ಒಕ್ಕೂಟದ ನಾಗಲಿಂಗಪ್ಪ ಪತ್ತಾರ ಮತ್ತು ದೊಡ್ಡಪ್ಪ ದೇಸಾಯಿ ಇವರುಗಳನ್ನು ಬುಧವಾರದಂದು ಕೊಪ್ಪಳ ಜಿಲ್ಲಾ ಓಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಅಶೋಕ ಸ್ವಾಮಿ ಹೇರೂರ ಸನ್ಮಾನಿಸಿದರು.ಈ ಸಂಧರ್ಭದಲ್ಲಿ ನಗರಸಭಾ ಸದಸ್ಯ ಮನೋಹರ ಸ್ವಾಮಿ ಮುದೇನೂರ ಪತ್ರಕರ್ತರಾದ ವೀರಾಪೂರ ಕೃಷ್ಣ ಚಂದ್ರಶೇಖರ ಮುಕ್ಕುಂದಿ ಮತ್ತು ನ್ಯಾಯವಾದಿ ಸಂಧ್ಯಾ ಹೇರೂರ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತರಾದ ವಿ.ಎಸ್.ಪಾಟೀಲ್ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಲಿಂಗಾರೆಡ್ಡಿ ಆಲೂರ ಸೇರಿದಂತೆ ಹಲವು ಓಷಧ ವ್ಯಾಪಾರಿಗಳು ಹಾಜರಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 