ಬಾಲಿವುಡ್ ನಟ ಸೈಫ್ ಅಲಿ ಖಾನ್ ಧೈರ್ಯ ಶ್ಲಾಘಿಸಿದ ನಟ ಅಕ್ಷಯ್ ಕುಮಾರ್
Actor Akshay Kumar praised the courage of Bollywood actor Saif Ali Khan
ನವದೆಹಲಿ 21: ಬಾಲಿವುಡ್ ನಟ ಸೈಫ್ ಅಲಿ ಖಾನ್ ದರೋಡೆಕೋರನಿಂದ ತಮ್ಮ ಕುಟುಂಬವನ್ನು ರಕ್ಷಿಸಲು ತೋರಿದ ಜಾಣ್ಮೆ ಹಾಗು ಧೈರ್ಯವನ್ನು ನಟ ಅಕ್ಷಯ್ ಕುಮಾರ್ ಶ್ಲಾಘಿಸಿದ್ದಾರೆ.
ಸೈಫ್ ಅಲಿಖಾನ್ ಪ್ರಾಣಾಪಯದಿಂದ ಪಾರಾಗಿರುವುದಕ್ಕೆ ಇಡೀ ಉದ್ಯಮಕ್ಕೆ ಸಂತೋಷವಾಗಿದೆ ಮತ್ತು ತಮ್ಮ ಕುಟುಂಬವನ್ನು ರಕ್ಷಿಸಿದ ಅವರ ಧೈರ್ಯ ಮೆಚ್ಚಲೇಬೇಕು ಎಂದು ಅಕ್ಷಯ್ ಸೋಮವಾರ ದೆಹಲಿಯಲ್ಲಿ ತಮ್ಮ ಹೊಸ ಚಿತ್ರ ಸ್ಕೈ ಫೋರ್ಸ್ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಜನವರಿ 16 ರಂದು ಸೈಫ್ ಅಲಿಖಾನ್ ಅವರ ಬಾಂದ್ರಾ ಅಪಾರ್ಟ್ಮೆಂಟ್ ನಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ನುಗ್ಗಿದ್ದ ಆರೋಪಿ, ದಾಳಿ ನಡೆಸಿ ನಟನಿಗೆ ಆರು ಬಾರಿ ಚಾಕುವಿನಿಂದ ಇರಿದಿದ್ದ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 