ನಾಳೆ ರಾತ್ರಿ ಜ್ಯೋತಿ ಬೆಳಗಿಸಲು ಚಿತ್ರ ನಟ ದರ್ಶನ್ ಮನವಿ
ಬೆಂಗಳೂರು,ಏ 4,ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ಕೊರೋನ ವೈರಸ್ನಿಂದ ತುಂಬಿರುವ ಅಂಧಕಾರವನ್ನು ಹೊಡೆದೋಡಿಸಲು ಏಪ್ರಿಲ್ 5 , ರಾತ್ರಿ 9 ಗಂಟೆಗೆ ಎಲ್ಲರೂ ಜ್ಯೋತಿ ಬೆಳಗಿಸೋಣ ಎಂದು ಚಿತ್ರನಟ ದರ್ಶನ್ ಮನವಿ ಮಾಡಿದ್ದಾರೆ.ಮನೆಯಂಗಳದಿಂದಲೇ ಮೋಂಬತ್ತಿ/ದೀಪಗಳನ್ನು ಹಚ್ಚುವ ಮೂಲಕ ಆದಷ್ಟು ಬೇಗ ಈ ಪಿಡುಗಿನಿಂದ ಪಾರಾಗುವ ಭರವಸೆಯನ್ನು ಎಲ್ಲರಲ್ಲಿಯೂ ಮೂಡಿಸಬೇಕು.ಎಲ್ಲಾ ಭಾರತೀಯಿರ ಒಗ್ಗಟ್ಟಿನಿಂದ ಮಾತ್ರ ಈ ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ. ಮನೆಯಲ್ಲಿಯೇ ಭದ್ರವಾಗಿರಿ, ನಿಮ್ಮ ನೆರೆಹೊರೆಯ ಜನರಿಗೆ ಬೆನ್ನೆಲುಬಾಗಿರಿ ಎಂದು ದರ್ಶನ್ ಟ್ವಿಟರ್ನಲ್ಲಿ ಹೇಳಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 