ನಾಳೆ ರಾತ್ರಿ ಜ್ಯೋತಿ ಬೆಳಗಿಸಲು ಚಿತ್ರ ನಟ ದರ್ಶನ್ ಮನವಿ
ಬೆಂಗಳೂರು,ಏ 4,ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ಕೊರೋನ ವೈರಸ್ನಿಂದ ತುಂಬಿರುವ ಅಂಧಕಾರವನ್ನು ಹೊಡೆದೋಡಿಸಲು ಏಪ್ರಿಲ್ 5 , ರಾತ್ರಿ 9 ಗಂಟೆಗೆ ಎಲ್ಲರೂ ಜ್ಯೋತಿ ಬೆಳಗಿಸೋಣ ಎಂದು ಚಿತ್ರನಟ ದರ್ಶನ್ ಮನವಿ ಮಾಡಿದ್ದಾರೆ.ಮನೆಯಂಗಳದಿಂದಲೇ ಮೋಂಬತ್ತಿ/ದೀಪಗಳನ್ನು ಹಚ್ಚುವ ಮೂಲಕ ಆದಷ್ಟು ಬೇಗ ಈ ಪಿಡುಗಿನಿಂದ ಪಾರಾಗುವ ಭರವಸೆಯನ್ನು ಎಲ್ಲರಲ್ಲಿಯೂ ಮೂಡಿಸಬೇಕು.ಎಲ್ಲಾ ಭಾರತೀಯಿರ ಒಗ್ಗಟ್ಟಿನಿಂದ ಮಾತ್ರ ಈ ಕಷ್ಟಕರ ಪರಿಸ್ಥಿತಿಯಿಂದ ಹೊರಬರಲು ಸಾಧ್ಯ. ಮನೆಯಲ್ಲಿಯೇ ಭದ್ರವಾಗಿರಿ, ನಿಮ್ಮ ನೆರೆಹೊರೆಯ ಜನರಿಗೆ ಬೆನ್ನೆಲುಬಾಗಿರಿ ಎಂದು ದರ್ಶನ್ ಟ್ವಿಟರ್ನಲ್ಲಿ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 