16ನೇ ಬೆಂಗಳೂರು ಅಂತಾರಾಷ್ಟ್ರೀ0ು ಚಲನಚಿತ್ರೋತ್ಸವದ ರಾ0ುಭಾರಿ0ಾಗಿ ನಟ ಕಿಶೋರ್ ನೇಮಕ
Actor Kishore has been appointed as the emcee of the 16th Bangalore International Film Festival
16ನೇ ಬೆಂಗಳೂರು ಅಂತಾರಾಷ್ಟ್ರೀ0ು ಚಲನಚಿತ್ರೋತ್ಸವದ ರಾ0ುಭಾರಿ0ಾಗಿ ನಟ ಕಿಶೋರ್ ನೇಮಕ
ಗದಗ 9: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀ0ು ಚಲನಚಿತ್ರೋತ್ಸವದ ರಾ0ುಭಾರಿ0ಾಗಿ ನೇಮಕಗೊಂಡಿದ್ದಾರೆ.
ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀ0ು ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆ0ೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾ0ುಭಾರಿ0ಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು ಅಂತಾರಾಷ್ಟ್ರೀ0ು ಚಲನಚಿತ್ರೋತ್ಸವ ಬೆಲ್ಜಿ0ುಂ ನ ಈಋಕಈ ಅಂತಾರಾಷ್ಟ್ರೀ0ು ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾ0ಾರ್ಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾ0ುರ್ಕ್ರಮಗಳನ್ನು ಹಮ್ಮಿಕೊಂಡಿದೆ.
16ನೇ ಬೆಂಗಳೂರು ಅಂತಾರಾಷ್ಟ್ರೀ0ು ಚಲನಚಿತ್ರೋತ್ಸವದ ಸಂಘಟನಾ ಸಮಿತಿ0ು ಅಧ್ಯಕ್ಷರೂ ಆಗಿರುವ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮ0್ಯು ಅವರು ಇತ್ತೀಚೆಗಷ್ಟೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ ಬಳಿಕ ಸುದ್ದಿಗೋಷ್ಠಿ0ುಲ್ಲಿ, 16ನೇ ಬೆಂಗಳೂರು ಅಂತಾರಾಷ್ಟ್ರೀ0ು ಚಲನಚಿತ್ರೋತ್ಸವ ?ಸರ್ವ ಜನಾಂಗದ ಶಾಂತಿ0ು ತೋಟ? ಶೀರ್ಷಿಕೆ0ುಡಿ ಪ್ರಸಕ್ತ ಸಾಲಿನಲ್ಲಿ ನಡೆ0ುುತ್ತಿದ್ದು, ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾತಿಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 