ಏ.28 ರಂದು ಅಡ್ಡಪಲ್ಲಕಿ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ
Addapallaki Mahotsav and mass wedding on April 28
ಲೋಕದರ್ಶನ ವರದಿ
ಬೀಳಗಿ 17 : ತಾಲೂಕಿನ ಸುಕ್ಷೇತ್ರ ಗಿರಿಸಾಗರದ ಕಲ್ಯಾಣ ಹಿರೇಮಠದಲ್ಲಿ ಮಹಾತಪಸ್ವಿ ಸಂಗನಬಸವ ಶಿವಾಚಾರ್ಯ ಸ್ವಾಮಿಗಳ ಜಾತ್ರಾ ಮಹೋತ್ಸವವ ಅಂಗವಾಗಿ ಏಪ್ರಿಲ್ 28 ರಂದು ಬೆಳಿಗ್ಗೆ 9 ಗಂಟೆಗೆ ಉಜ್ಜಯಿನಿ ಸದ್ಧರ್ಮ ಸಿಂಹಾಸನಾಧೀಶ್ವರ ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಲಿದೆ ಎಂದು ಪೀಠಾಧಿಪತಿ ರುದ್ರಮುನಿ ಶಿವಾಚಾರ್ಯ ಪ್ರಕಟಣೆಯಲ್ಲಿ ತಿಳಿದರು.
ಅಂದು ಮಧ್ಯಾಹ್ನ 12.38ಕ್ಕೆ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ಭಾವೈಕ್ಯ ಧರ್ಮ ಸಮ್ಮೇಳನ ಏರಿ್ಡಸಲಾಗಿದೆ. ವಿವಾಹವಾಗಲಿಚ್ಛಿಸುವ ವಧುವಿಗೆ 18 ವರ್ಷ ವರನಿಗೆ 21 ವರ್ಷ ಆಗಿರಬೇಕು ಏಪ್ರಿಲ್ 28ರ ಒಳಗಾಗಿ ಫೋಟೋ ಹಾಗೂ ವಯಸ್ಸಿನ ದಾಖಲೆಯೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9535656089 ಅಥವಾ 9113595835 ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 