ಯಲ್ಲಮ್ಮದೇವಿ ಗುಡ್ಡಕ್ಕೆ ಹೆಚ್ಚುವರಿ ಬಸ್ಸ್ ಸಂಚಾರ
Additional bus service to Yallammadevi Hill
ಚಿಕ್ಕೋಡಿ 26: ದಿ. 31. ರಿಂದ ದಿ. 07ರವರೆಗೆ ಸವದತ್ತಿಯ ಶ್ರೀ.ಯಲ್ಲಮ್ಮಾ ದೇವಿ ಜಾತ್ರೆಯು ಜರುಗಲಿದ್ದು, ಜಾತ್ರೆಗೆ ಗೋಕಾಕ-ಘಟಪ್ರಭಾ-ಅಥಣಿ-ಕಾಗವಾಡ-ನಿಪ್ಪಾಣಿ- ರಾಯಬಾಗ ಮುಂತಾದ ಸ್ಥಳಗಳಿಂದ ಶ್ರೀ.ಕ್ಷೇತ್ರ ಸವದತ್ತಿ ಯಲ್ಲಮ್ಮನಗುಡ್ಡ ಹಾಗೂ ಜೋಗುಳಬಾವಿ ವರೆಗೆ ಪ್ರಯಾಣಿಸುವ ಯಾತ್ರಿಕರಿಗೆ ಚಿಕ್ಕೋಡಿ ವಿಭಾಗದ ಗೋಕಾಕ-ರಾಯಬಾಗ-ಅಥಣಿ-ನಿಪ್ಪಾಣಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುವುದು.
ಗೋಕಾಕ ಬಸ್ ನಿಲ್ದಾಣದಲ್ಲಿ ಹಾಗೂ ಶ್ರೀ.ಯಲ್ಲಮ್ಮದೇವಿ ಗುಡ್ಡ ಸವದತ್ತಿ ಜಾತ್ರಾ ಕೇಂದ್ರದಲ್ಲಿ ಪ್ರತ್ಯೇಕ ಜಾತ್ರಾ ನಿಯಂತ್ರಣ ಬಿಂದುಗಳಲ್ಲಿ ನುರಿತ ಸಾರಿಗೆ ನಿಯಂತ್ರಕ ಸಿಬ್ಬಂಧಿ ಹಾಗೂ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ ಸುವ್ಯವಸ್ಥಿತ ವಿಶೇಷ ವಾಹನಗಳ ವ್ಯವಸ್ಥೆ ಕಲ್ಪಿಸಲಾಗುವುದು. ಯಾತ್ರಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 