ಯಲ್ಲಮ್ಮದೇವಿ ಗುಡ್ಡಕ್ಕೆ ಹೆಚ್ಚುವರಿ ಬಸ್ಸ್ ಸಂಚಾರ
Additional bus service to Yallammadevi Hill
ಚಿಕ್ಕೋಡಿ 26: ದಿ. 31. ರಿಂದ ದಿ. 07ರವರೆಗೆ ಸವದತ್ತಿಯ ಶ್ರೀ.ಯಲ್ಲಮ್ಮಾ ದೇವಿ ಜಾತ್ರೆಯು ಜರುಗಲಿದ್ದು, ಜಾತ್ರೆಗೆ ಗೋಕಾಕ-ಘಟಪ್ರಭಾ-ಅಥಣಿ-ಕಾಗವಾಡ-ನಿಪ್ಪಾಣಿ- ರಾಯಬಾಗ ಮುಂತಾದ ಸ್ಥಳಗಳಿಂದ ಶ್ರೀ.ಕ್ಷೇತ್ರ ಸವದತ್ತಿ ಯಲ್ಲಮ್ಮನಗುಡ್ಡ ಹಾಗೂ ಜೋಗುಳಬಾವಿ ವರೆಗೆ ಪ್ರಯಾಣಿಸುವ ಯಾತ್ರಿಕರಿಗೆ ಚಿಕ್ಕೋಡಿ ವಿಭಾಗದ ಗೋಕಾಕ-ರಾಯಬಾಗ-ಅಥಣಿ-ನಿಪ್ಪಾಣಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುವುದು.
ಗೋಕಾಕ ಬಸ್ ನಿಲ್ದಾಣದಲ್ಲಿ ಹಾಗೂ ಶ್ರೀ.ಯಲ್ಲಮ್ಮದೇವಿ ಗುಡ್ಡ ಸವದತ್ತಿ ಜಾತ್ರಾ ಕೇಂದ್ರದಲ್ಲಿ ಪ್ರತ್ಯೇಕ ಜಾತ್ರಾ ನಿಯಂತ್ರಣ ಬಿಂದುಗಳಲ್ಲಿ ನುರಿತ ಸಾರಿಗೆ ನಿಯಂತ್ರಕ ಸಿಬ್ಬಂಧಿ ಹಾಗೂ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ ಸುವ್ಯವಸ್ಥಿತ ವಿಶೇಷ ವಾಹನಗಳ ವ್ಯವಸ್ಥೆ ಕಲ್ಪಿಸಲಾಗುವುದು. ಯಾತ್ರಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 