ಯಲ್ಲಮ್ಮದೇವಿ ಗುಡ್ಡಕ್ಕೆ ಹೆಚ್ಚುವರಿ ಬಸ್ಸ್ ಸಂಚಾರ
Additional bus service to Yallammadevi Hill
ಚಿಕ್ಕೋಡಿ 26: ದಿ. 31. ರಿಂದ ದಿ. 07ರವರೆಗೆ ಸವದತ್ತಿಯ ಶ್ರೀ.ಯಲ್ಲಮ್ಮಾ ದೇವಿ ಜಾತ್ರೆಯು ಜರುಗಲಿದ್ದು, ಜಾತ್ರೆಗೆ ಗೋಕಾಕ-ಘಟಪ್ರಭಾ-ಅಥಣಿ-ಕಾಗವಾಡ-ನಿಪ್ಪಾಣಿ- ರಾಯಬಾಗ ಮುಂತಾದ ಸ್ಥಳಗಳಿಂದ ಶ್ರೀ.ಕ್ಷೇತ್ರ ಸವದತ್ತಿ ಯಲ್ಲಮ್ಮನಗುಡ್ಡ ಹಾಗೂ ಜೋಗುಳಬಾವಿ ವರೆಗೆ ಪ್ರಯಾಣಿಸುವ ಯಾತ್ರಿಕರಿಗೆ ಚಿಕ್ಕೋಡಿ ವಿಭಾಗದ ಗೋಕಾಕ-ರಾಯಬಾಗ-ಅಥಣಿ-ನಿಪ್ಪಾಣಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುವುದು.
ಗೋಕಾಕ ಬಸ್ ನಿಲ್ದಾಣದಲ್ಲಿ ಹಾಗೂ ಶ್ರೀ.ಯಲ್ಲಮ್ಮದೇವಿ ಗುಡ್ಡ ಸವದತ್ತಿ ಜಾತ್ರಾ ಕೇಂದ್ರದಲ್ಲಿ ಪ್ರತ್ಯೇಕ ಜಾತ್ರಾ ನಿಯಂತ್ರಣ ಬಿಂದುಗಳಲ್ಲಿ ನುರಿತ ಸಾರಿಗೆ ನಿಯಂತ್ರಕ ಸಿಬ್ಬಂಧಿ ಹಾಗೂ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಿ ಸುವ್ಯವಸ್ಥಿತ ವಿಶೇಷ ವಾಹನಗಳ ವ್ಯವಸ್ಥೆ ಕಲ್ಪಿಸಲಾಗುವುದು. ಯಾತ್ರಿಕರು ಇದರ ಸದುಪಯೋಗ ಪಡೆಯಲು ಕೋರಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 