ಚಿಂಚಲಿ ಜಾತ್ರೆಗೆ ಹೆಚ್ಚುವರಿ ಬಸ್ಸಗಳ ಕಾರ್ಯಚರಣೆ
Additional buses to operate for Chinchali fair
ಬೆಳಗಾವಿ, ಜ.29: ಚಿಂಚಲಿ ಮಾಯಕ್ಕ ಜಾತ್ರೆ ನಿಮಿತ್ಯವಾಗಿ ಫೆ.02 ರಿಂದ ಫೆ.11ರ ವರೆಗೆ ಚಿಕ್ಕೊಡಿ ವಿಭಾಗದ ರಾಯಬಾಗ, ಚಿಕ್ಕೊಡಿ, ಗೋಕಾಕ, ಅಥಣಿ, ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಕಲ್ಪಿಸಲಾಗುವುದು. ರಾಯಬಾಗ ಬಸ್ ನಿಲ್ದಾಣ/ಮಿರಜ ನಿಯಂತ್ರಣ ಬಿಂದುವಿನಲ್ಲಿ ಹಾಗೂ ಮಾಯಾಕ್ಕಾದೇವಿ ಚಿಂಚಲಿ ಜಾತ್ರಾ ಕೇಂದ್ರಗಳಲ್ಲಿ ಪ್ರತ್ಯೆಕ ಜಾತ್ರಾ ನಿಯಂತ್ರಣ ಬಿಂದುಗಳಲ್ಲಿ ನುರಿತ ಸಾರಿಗೆ ನಿಯಂತ್ರಕ ಸಿಬ್ಬಿಂಧಿ ಹಾಗೂ ಭದ್ರತಾ ಸಿಬಂಧಿಗಳನ್ನು ನಿಯೋಜಿಸಿ ಸುವ್ಯವಸ್ಥಿತ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗುವುದು. ಯಾತ್ರಿಕರು ಇದರ ಸದುಪಯೋಗ ಪಡೆದುಕೋಳ್ಳಬೇಕು ಎಂದು ವಾ.ಕ.ರ..ಸಾ.ಸಂಸ್ಥೆ ಚಿಕ್ಕೊಡಿ ವಿಭಾಗದ ಹಿರಿಯ ವಿಭಾಗಿಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 