ಅದಿತಿ ಕಂಠಿಗೆ ಕಂಚಿನ ಪದಕ
Aditi Kanthi wins bronze medal
ಕಲಬುರಗಿ 10: : ಮೈಸೂರುನಲ್ಲಿ ನಡೆದ ರಾಜ್ಯಮಟ್ಟದ ಶಾಲಾ ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ (ಅಂಡರ್-14) ನಗರದ ಎಸ್ ಬಿಆರ್ ಶಾಲೆಯ ವಿದ್ಯಾರ್ಥಿನಿ ಅದಿತಿ ಅರುಣಕುಮಾರ್ ಕಂಠಿ 50 ಮೀ. ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ನ. 8 ಮತ್ತು 9 ರಂದು ಕ್ರೀಡಾಕೂಟ ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯ ಸಾಧನೆಗೆ ಈಜು ತರಬೇತುದಾರರಾದ ಮಚೇಂದ್ರ್ ಸಿಂಗ್ ಠಾಕೂರ್ ಹಾಗೂ ರೇಣುಕಾ ಬಿರಾದರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 