ವಿಜೃಂಭನೆಯಿಂದ ಜರುಗಿದ ಅಡವಿ ಶಂಕರಲಿಂಗೇಶ್ವರ ರಥೋತ್ಸವ
ಲೋಕದರ್ಶನ ವರದಿ
ರಾಮದುರ್ಗ, 2: ತಾಲೂಕಿನ ಶಿವಪೇಠ ಗ್ರಾಮದ ಶ್ರೀ ಅಡವಿ ಶಂಕರಲಿಂಗೇಶ್ವರ ಮಹಾ ರಥೋತ್ಸವ ಸಾವಿರಾರು ಭಕ್ತಾಧಿಗಳ ಹಷರ್ೋದ್ಘಾರದ ಮಧ್ಯ ವಿಜ್ರಂಭನೆಯಿಂದ ಜರುಗಿತು.
ರಾಮದುರ್ಗ ಶಿವಮೂತರ್ೇಶ್ವರ ಮಠದ ಶಾಂತವೀರ ಸ್ವಾಮೀಜಿ, ಅವರಾದಿ ಫಲಹಾರೇಶ್ವರ ಮಠದ ಶ್ರೀ ಶಿವಮೂತರ್ಿ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತಾಧಿಗಳು ರಥೋತ್ಸವಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿಭಾವ ಮೆರೆದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 