ವಿಜೃಂಭನೆಯಿಂದ ಜರುಗಿದ ಅಡವಿ ಶಂಕರಲಿಂಗೇಶ್ವರ ರಥೋತ್ಸವ
ಲೋಕದರ್ಶನ ವರದಿ
ರಾಮದುರ್ಗ, 2: ತಾಲೂಕಿನ ಶಿವಪೇಠ ಗ್ರಾಮದ ಶ್ರೀ ಅಡವಿ ಶಂಕರಲಿಂಗೇಶ್ವರ ಮಹಾ ರಥೋತ್ಸವ ಸಾವಿರಾರು ಭಕ್ತಾಧಿಗಳ ಹಷರ್ೋದ್ಘಾರದ ಮಧ್ಯ ವಿಜ್ರಂಭನೆಯಿಂದ ಜರುಗಿತು.
ರಾಮದುರ್ಗ ಶಿವಮೂತರ್ೇಶ್ವರ ಮಠದ ಶಾಂತವೀರ ಸ್ವಾಮೀಜಿ, ಅವರಾದಿ ಫಲಹಾರೇಶ್ವರ ಮಠದ ಶ್ರೀ ಶಿವಮೂತರ್ಿ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತಾಧಿಗಳು ರಥೋತ್ಸವಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿಭಾವ ಮೆರೆದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 