ವಿಶ್ವೇಶತೀರ್ಥ ಸ್ವಾಮೀಜಿ ಆಸ್ಪತ್ರೆಗೆ ದಾಖಲು
ಉಡುಪಿ,
ಡಿ. 20 ಅಷ್ಠ ಮಠಗಳ ಹಿರಿಯ ಯತಿಗಳಾದ ಪೇಜಾವರ ಮಠಾಧೀಶರಾದ
ವಿಶ್ವೇಶತೀರ್ಥ ಶ್ರೀಪಾದರಿಗೆ ಇಂದು ಮುಂಜಾನೆ ಹಠಾತ್
ಆಗಿ ಕಾಣಿಸಿಕೊಂಡ ಹೃದಯ ಮತ್ತು ಕಿಡ್ನಿ ನೋವಿನ ಸಮಸ್ಯೆಯಿಂದಾಗಿ
ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.ರಾತ್ರಿ ಮಠದಲ್ಲಿದ್ದ ಶ್ರೀಗಳಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡ
ತಕ್ಷಣ ಮಠದ ಸಿಬ್ಬಂದಿಗಳು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆಂದು
ಮಠದ ಮೂಲಗಳು ತಿಳಿಸಿವೆ. ಗುರುವಾರ ಬೆಳಗ್ಗೆ ಜ್ವರ
ಮತ್ತು ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದ ಶ್ರೀಗಳಿಗೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 