ಅಫ್ಘಾನಿಸ್ತಾನ್: 100 ಜನರನ್ನು ಒತ್ತೆಯಾಳಾಗಿರಿಸಿಕೊಂಡ ಉಗ್ರರು
ಕಾಬೂಲ್:ಅಫ್ಘಾನಿಸ್ತಾನದಲ್ಲಿ ಮತ್ತೆ ಅಟ್ಟಹಾಸ ಮೆರೆದಿರುವ ತಾಲಿಬಾನ್ ಉಗ್ರರು ಮಹಿಳೆಯರು, ಮಕ್ಕಳು ಸೇರಿದಂತೆ 100 ಜನರನ್ನ ಒತ್ತೆ ಇರಿಸಿಕೊಂಡಿದ್ದಾರೆ.
ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಕದನವಿರಾಮ ಉಲ್ಲಂಘನೆ ಮಾಡದಂತೆ ಕರೆ ನೀಡಿದ ದಿನವೇ ತಾಲಿಬಾನಿಗಳು ಈ ಕೃತ್ಯ ಎಸೆಗಿದ್ದಾರೆ. ತಾಲಿಬಾನ್ ದಂಗೆಕೋರರು, ಕುಂದುಜ್ ಪ್ರಾಂತ್ಯದಿಂದ ರಾಜಧಾನಿ ಕಾಬೂಲ್ಗೆ ಬರುತ್ತಿದ್ದ ಮೂರು ಬಸ್ಗಳನ್ನ ತಡೆದು ಅವರನ್ನೆಲ್ಲ ಅಪಹರಿಸಿ ಒತ್ತೆ ಇರಿಸಿಕೊಂಡಿದ್ದಾರೆ ಎಂದು ಕುಂದುಜ್ ಪ್ರಾಂತೀಯ ಕೌನ್ಸಿಲ್ನ ಮುಖ್ಯಸ್ಥ ಮೊಹಮ್ಮದ್ ಯೂಸೂಫ್ ಹೇಳಿಕೆ ನೀಡಿದ್ದಾರೆ.
ತಾಲಿಬಾನಿಗಳು ಸಕರ್ಾರಿ ನೌಕರರು ಹಾಗೂ ಭದ್ರತಾ ಸಿಬ್ಬಂದಿಗಳ ಸಂಬಂಧಿಕರನ್ನ ಗುರಿಯಾಗಿಸಿ ಈ ಕೃತ್ಯ ಎಸಗಿರಬಹುದು ಎಂದು ಅಯೂಬಿ ಶಂಕೆ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 