‘ಮತ್ತೆ ಉದ್ಭವ’
ಬೆಂಗಳೂರು, ಫೆ 03 : ವೈಟ್ ಪ್ಯಾಂಥರ್ಸ್ ಕ್ರಿಯೇಟರ್ಸ್ ಸಂಸ್ಥೆ ನಿರ್ಮಿಸಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ ‘ಮತ್ತೆ ಉದ್ಭವ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿ ಮನೋಹರ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಕ್ಯಾಮರಾ ಕೈಚಳಕವಿದೆ ಎಸ್ ಮೋಹನ್ ಸಂಭಾಷಣೆ ಬರೆದಿದ್ದಾರೆ ವಸಂತ್ರಾವ್ ಕುಲಕರ್ಣಿ ಕಲಾನಿರ್ದೇಶನ ಹಾಗೂ ಅಪೇಕ್ಷ ಪುರೋಹಿತ್ ಅವರ ವಸ್ತ್ರ ವಿನ್ಯಾಸವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಗುರುಪ್ರಸಾದ್ ಮುದ್ರಾಡಿ
‘ಪ್ರೀಮಿಯರ್ ಪದ್ಮಿನಿ‘ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಮಿಲನ ನಾಗರಾಜ್. ಅವಿನಾಶ್, ರಂಗಾಯಣ ರಘು, ಮೋಹನ್, ಸುಧಾ ಬೆಳವಾಡಿ, ಶುಭ ರಕ್ಷ, ಮಂಡ್ಯ ರವಿ, ಪಿ ಡಿ ಸತೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 