‘ಮತ್ತೆ ಉದ್ಭವ’
ಬೆಂಗಳೂರು, ಫೆ 03 : ವೈಟ್ ಪ್ಯಾಂಥರ್ಸ್ ಕ್ರಿಯೇಟರ್ಸ್ ಸಂಸ್ಥೆ ನಿರ್ಮಿಸಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ ‘ಮತ್ತೆ ಉದ್ಭವ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿ ಮನೋಹರ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಕ್ಯಾಮರಾ ಕೈಚಳಕವಿದೆ ಎಸ್ ಮೋಹನ್ ಸಂಭಾಷಣೆ ಬರೆದಿದ್ದಾರೆ ವಸಂತ್ರಾವ್ ಕುಲಕರ್ಣಿ ಕಲಾನಿರ್ದೇಶನ ಹಾಗೂ ಅಪೇಕ್ಷ ಪುರೋಹಿತ್ ಅವರ ವಸ್ತ್ರ ವಿನ್ಯಾಸವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಗುರುಪ್ರಸಾದ್ ಮುದ್ರಾಡಿ
‘ಪ್ರೀಮಿಯರ್ ಪದ್ಮಿನಿ‘ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಮಿಲನ ನಾಗರಾಜ್. ಅವಿನಾಶ್, ರಂಗಾಯಣ ರಘು, ಮೋಹನ್, ಸುಧಾ ಬೆಳವಾಡಿ, ಶುಭ ರಕ್ಷ, ಮಂಡ್ಯ ರವಿ, ಪಿ ಡಿ ಸತೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 