‘ಮತ್ತೆ ಉದ್ಭವ’
ಬೆಂಗಳೂರು, ಫೆ 03 : ವೈಟ್ ಪ್ಯಾಂಥರ್ಸ್ ಕ್ರಿಯೇಟರ್ಸ್ ಸಂಸ್ಥೆ ನಿರ್ಮಿಸಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ ‘ಮತ್ತೆ ಉದ್ಭವ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿ ಮನೋಹರ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಕ್ಯಾಮರಾ ಕೈಚಳಕವಿದೆ ಎಸ್ ಮೋಹನ್ ಸಂಭಾಷಣೆ ಬರೆದಿದ್ದಾರೆ ವಸಂತ್ರಾವ್ ಕುಲಕರ್ಣಿ ಕಲಾನಿರ್ದೇಶನ ಹಾಗೂ ಅಪೇಕ್ಷ ಪುರೋಹಿತ್ ಅವರ ವಸ್ತ್ರ ವಿನ್ಯಾಸವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಗುರುಪ್ರಸಾದ್ ಮುದ್ರಾಡಿ
‘ಪ್ರೀಮಿಯರ್ ಪದ್ಮಿನಿ‘ ಖ್ಯಾತಿಯ ಪ್ರಮೋದ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಮಿಲನ ನಾಗರಾಜ್. ಅವಿನಾಶ್, ರಂಗಾಯಣ ರಘು, ಮೋಹನ್, ಸುಧಾ ಬೆಳವಾಡಿ, ಶುಭ ರಕ್ಷ, ಮಂಡ್ಯ ರವಿ, ಪಿ ಡಿ ಸತೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 