ಮುಂಬೈ ಬಿಪಿಸಿಎಲ್ ಘಟಕದಲ್ಲಿ ಅಗ್ನಿ ಅವಘಡ, 43 ಮಂದಿಗೆ ಗಾಯ
ಮುಂಬೈ: ಮುಂಬೈನಲ್ಲಿರುವ ಭಾರತ್ ಪೆಟ್ರೋಲಿಯಂ ಕಾಪರ್ೊರೇಷನ್ ಲಿಮಿಟಿಡ್(ಬಿಪಿಸಿಎಲ್) ಸಂಸ್ಕರಣಾ ಘಟಕದಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 43 ಮಂದಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ 2.55ರ ಸುಮಾರಿಗೆ ಚೆಂಬೂರ್ ನ ಮಹಲ್ ಗಾಂವ್ ನಲ್ಲಿರುವ ಬಿಪಿಸಿಎಲ್ ಘಟಕದಲ್ಲಿ ಅವಘಡ ಸಂಭವಿಸಿದೆ. ಸ್ಥಳಕೆ ಒಂಬತ್ತು ಅಗ್ನಿ ಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಗಾಯಾಳುಗಳ ಪೈಕಿ 22 ಕಾಮರ್ಿಕರಿಗೆ ಬಿಪಿಸಿಎಲ್ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಲಾಗಿದೆ. ಇನ್ನು 21 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆಂಬೂರ್ ನಲ್ಲಿರುವ ಇಂಡೇಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಐಸಿಯುಗೆ ದಾಖಲಿಸಲಾಗಿದೆ. (ಫೋಟೊ 7)
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 