ಅಗ್ನಿವೀರ್ ಸೇನಾ ನೇಮಕಾತಿ ರಾ್ಯಲಿ: ಮೊದಲ ದಿನ 200 ಯುವಕರು ಮುಂದಿನ ಹಂತಕ್ಕೆ ಆಯ್ಕೆ
Agniveer Army Recruitment Rally: 200 youth selected for next stage on first day
ಬಳ್ಳಾರಿ 13: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನ.13 ರಂದು (ಮೊದಲ ದಿನವಾದ ಗುರುವಾರ) ಅಗ್ನಿವೀರ್ ಸೇನಾ ನೇಮಕಾತಿ ರಾ್ಯಲಿಯು ಯಶಸ್ವಿಯಾಗಿ ನಡೆದಿದೆ. ಈ ಸೇನಾ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಬೆಂಗಳೂರು ಆರ್ಓ ಕಚೇರಿ ವ್ಯಾಪ್ತಿಯ 13 ಜಿಲ್ಲೆಗಳ ಸುಮಾರು 400 ಯುವಕರು ಉತ್ಸಾಹದಿಂದ ಭಾಗಿಯಾಗಿದ್ದರು. ರಾ್ಯಲಿ ನಡೆಯುವ ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಭ್ಯರ್ಥಿಗಳು ವರದಿ ಮಾಡಿಕೊಂಡು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.
ಶಾರೀರಿಕ ಪರೀಕ್ಷೆ, ಓಟ, ದೈಹಿಕ ಸಾಮರ್ಥ್ಯ ಪರೀಕ್ಷೆ ಸೇರಿದಂತೆ ವಿವಿಧ ರೀತಿಯ ಪರೀಕ್ಷಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿ 200 ಯುವಕರು ಮುಂದಿನ ಹಂತಕ್ಕೆ ಆಯ್ಕೆಯಾದರು.
ಈ ಸೇನಾ ರಾ್ಯಲಿ ಪ್ರಕ್ರಿಯೆಯನ್ನು ಮೊದಲನೇ ದಿನ ಸೇನಾ ನೇಮಕಾತಿ ಮಂಡಳಿ ಅಧಿಕಾರಿಗಳು ಶಿಸ್ತುಬದ್ಧವಾಗಿ ಮುನ್ನಡೆಸಿದರು. ಅಗ್ನಿವೀರ್ ಸೇನೆಗಾಗಿ ಮುಂದಿನ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 