ಅಂತಿಮ ದರ್ಶನ ಪಡೆಯಲು ಬಂದ ಅಗ್ನಿವೇಶ್ ಮೇಲೆ ಹಲ್ಲೆ
ನವದೆಹಲಿ 17: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ಉದ್ರಿಕ್ತರ ಗುಂಪು ಹಲ್ಲೆ ಮಾಡಿದೆ.
ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾಗರ್್ ನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನಕ್ಕೆ ಅಣಿ ಮಾಡಲಾಗಿತ್ತು. ಈ ವೇಳೆ ಸ್ವಾಮಿ ಅಗ್ನಿವೇಶ್ ಅವರು ಅಂತಿಮ ದರ್ಶನ ಪಡೆಯಲು ಬಂದಿದ್ದರು. ಈ ವೇಳೆ ಉದ್ರಿಕ್ತರ ಗುಂಪು ಹಲ್ಲೆ ಮಾಡಿದೆ.
ಅಂತಿಮ ದರ್ಶನ ಪಡೆಯಲು ತೀವ್ರ ವಿರೋಧ ಹಾಗೂ ಹಲ್ಲೆ ಮಾಡಿದ್ದರಿಂದ ಅಗ್ನಿವೇಶ್ ಅವರು ಅಟಲ್ ಜೀ ಅವರ ಅಂತಿಮ ದರ್ಶನ ಪಡೆಯದೇ ವಾಪಸ್ಸಾಗಿದ್ದಾರೆ.
ಕಳೆದ ತಿಂಗಳು ಜಾರ್ಖಂಡ್ ನ ಪಕೂರ್ ಜಿಲ್ಲೆಯಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ನಿರ್ಗಮಿಸುವಾಗ ಸ್ವಾಮಿ ಅಗ್ನಿವೇಶ್ ಮೇಲೆ ಭಾರತೀಯ ಜನತಾ ಯುವ ಮೋಚರ್ಾ(ಬಿಜೆವೈಎಂ)ಕಾರ್ಯಕರ್ತರು ಹಲ್ಲೆ ನಡೆಸಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 