ಹೆಚ್ಎಲ್ಸಿ ಹಾಗೂ ಎಲ್ಎಲ್ಸಿ ಕಾಲುವೆಗಳಿಗೆ ನೀರು ಬಿಡಲು ಒಪ್ಪಿಗೆ
Agree to release water to HLC and LLC canals
ಹೊಸಪೇಟೆ, ವಿಜಯನಗರ 09: ದಿನಾಂಕ : 27.06.2025ರಂದು ಬೆಂಗಳೂರಿನ ವಿಧಾನಸೌದದಲ್ಲಿ ನಡೆದ ತುಂಗಭದ್ರ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ಇಂದು 10ರಂದು ಹೆಚ್.ಎಲ್.ಸಿ. ಮತ್ತು ಎಲ್.ಎಲ್.ಸಿ. ಕಾಲುವೆಗಳಿಗೆ ನೀರು ಬಿಡಬೇಕು ಎಂದು ಜಲಾಶಯದ ಮುಖ್ಯ ಕಾರ್ಯದರ್ಶಿಯಾದ ಬಸವರಾಜ್ ಇವರುಗಳಿಗೆ ದೂರವಾಣಿ ಕರೆಮಾಡಿ ತಿಳಿಸಿ ತಕ್ಷಣವೆ ತುಂಗಭದ್ರ ಬೋರ್ಡ್ಗೆ ಇಂಡೆಂಟ್ ಕಳುಹಿಸಬೇಕೆಂದು ವಿನಂತಿಸಲಾಯಿತು.
ಹಾಗೆಯೇ ಮಧ್ಯಾಹ್ನ 1.30ಕ್ಕೆ ಹೊಸಪೇಟೆಯ ತುಂಗಭದ್ರ ಬೋರ್ಡ್ನ ಕಾರ್ಯದರ್ಶಿಗಳಾದ ಓ.ಆರ್.ಕೆ. ರೆಡ್ಡಿ ಮತ್ತು ಚನ್ನಕೇಶವನಾಯಕ್ ಇಂಜಿನಿಯರ್ ಇವರುಗಳನ್ನು ಭೇಟಿಮಾಡಿ ಮುಖ್ಯ ಕಾರ್ಯದರ್ಶಿಗಳು ಕಳುಹಿಸಿರುವ ಇಂಡೆಂಟ್ ನಂತೆ ನಾಳೆಯ ದಿನ ಹೆಚ್.ಎಲ್.ಸಿ. ಮತ್ತು ಎಲ್.ಎಲ್.ಸಿ. ಕಾಲುವೆಗಳಿಗೆ ನೀರು ಬಿಡಬೇಕು ಎಂದು ವಿನಂತಿಸಿದಾಗ ಅವರು ತಕ್ಷಣವೇ ನಾಳೆ ಬೆಳಿಗ್ಗೆ ಎರಡು ಕಾಲುವೆಗಳಿಗೆ ನೀರು ಬಿಡಲು ಪ್ರಾರಂಭಿಸುತ್ತೇವೆ ಎಂದು ಒಪ್ಪಿಗೆ ನೀಡಿರುತ್ತಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 