ಕೃಷಿ ಇಲಾಖೆಯಿಂದ ರೈತರಿಗೆ ಬೀಜ, ಗೊಬ್ಬರ ವಿತರಣೆ
Agriculture Department distributes seeds and fertilizers to farmers
ಲೋಕದರ್ಶನ ವರದಿ
ಗದಗ 25: ಜಿಲ್ಲೆಯ ರೈತರಿಗೆ ಕೃಷಿ ಇಲಾಖೆಯಿಂದ ಮುಂಗಾರು ಬಿತ್ತನೆಗಾಗಿ ಬೀಜ, ಗೊಬ್ಬರವನ್ನು ವಿತರಣೆ ಕಾರ್ಯಕ್ರಮವನ್ನು ಕೃಷಿಕ ಸಮಾಜದ ಜಿಲ್ಲಾ ಉಪಾಧ್ಯಕ್ಷರಾದ ರಾಮಣ್ಣ ಹೂವಣ್ಣವರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಯ್ಯ ಕೊರವನವರ, ಕೃಷಿ ಅಧಿಕಾರಿ ರಾಜೇಶ್ವರಿ ಸಜ್ಜನ, ರೈತ ಮುಖಂಡರಾದ ಆರ್.ಆರ್. ಕಾಶಪ್ಪನವರ, ಹುಚ್ಚಣ್ಣ ಶ್ಯಾಪೂರ, ಗದಗ ತಾಲ್ಲೂಕಾಧ್ಯಕ್ಷ ಯಲ್ಲಪ್ಪ ಬಾಬರಿ, ಹಿರೇಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 