ಬೆಳ್ಳಂಬೆಳಿಗ್ಗೆ ಕೊರೊನಾ ಜಾಗೃತಿಗೆ ಮುಂದಾದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ, ಮಾ.30, ಕಳೆದ ಕೆಲವು ದಿನಗಳಿಂದ ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಜಾಗೃತಿಗೆ ಮುಂದಾಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಇಂದು ಬೆಳ್ಳಂಬೆಳಿಗ್ಗೆ ಹಿರೇಕೆರೂರು ನಗರದತ್ತ ಬೆಳ್ಳಂಬೆಳಿಗ್ಗೆ ಪ್ರದಕ್ಷಿಣೆ ಹಾಕಿದರು. ಪುತ್ರಿ ಹಾಗೂ ನಟಿ ಸೃಷ್ಟಿ ಪಾಟೀಲ್ ಜೊತೆಗೂಡಿ ಚೌಡೇಶ್ವರಿನಗರ, ಬಸವೇಶ್ವರ ನಗರ, ಕೋಟೆ, ಹಿರೇಕೆರೂರು ಮುಖ್ಯರಸ್ತೆ ಸೇರಿದಂತೆ ಹಲವೆಡೆ ಸಂಚರಿಸಿ ಜನರಲ್ಲಿ ಸಾಮಾಜಿಕ ಅಂತರ ಹೇಗಿದೆ? ಎಂಬುದನ್ನು ಪರಿಶೀಲಿಸಿದರು. ಅಲ್ಲದೇ ಲಾಕ್ ಡೌನ್ಗೆ ಸಹಕರಿಸುವುದು ಎಲ್ಲರ ಆದ್ಯತೆ ಆಗಬೇಕು. ಸಾಮಾಜಿಕ ಅಂತರದ ಜೊತೆ ಮಾನವೀಯ ಮೌಲ್ಯವೂ ಇರಲಿ ಎಂದು ಕರೆ ನೀಡಿದರು. ರಸ್ತೆಯಲ್ಲಿ ಓಡಾಡುತ್ತಿದ್ದ ಜನರಿಗೆ ಸಾಮಾಜಿಕ ಅಂತರ ಹಾಗೂ ಕೊರೊನಾ ಮಹಾಮಾರಿ ಕುರಿತು ಜಾಗೃತಿ ಮೂಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 