ಅಲೆಮಾರಿಗಳಿಗೆ ದಿನಸಿ ವಿತರಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ,
ಮಾ.31, ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಅಲೆಮಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್
ದಿನಸಿ ವಿತರಿಸಿದರು.ಕೊರೊನಾ ಭೀತಿಯಿಂದ ಎಲ್ಲಿಗೂ ಹೋಗಲು ಸಾಧ್ಯವಾಗುತ್ತಿಲ್ಲ.
ಎಪ್ಪತ್ತಕ್ಕೂ ಹೆಚ್ಚು ಜನರು ಊಟ ಸಿಗದೇ ಪರದಾಡುವುದನ್ನು ಗಮನಿಸಿದ ಸಚಿವರು ಇಂದು
ಬೆಳಿಗ್ಗೆ ಅಲೆಮಾರಿಗಳನ್ನು ಭೇಟಿಯಾಗಿ ದಿನಸಿ ವಿತರಿಸಿದರು.ಕೊರೋನಾ
ಹಿನ್ನೆಲೆಯಲ್ಲಿ ಯಾವ ಗ್ರಾಮದಲ್ಲಿಯೂ ತಮ್ಮನ್ನು ಬಿಟ್ಟುಕೊಳ್ಳುತ್ತಿಲ್ಲ. ಯಾರೂ ಸಹ
ಭಿಕ್ಷೆ ನೀಡುತ್ತಿಲ್ಲ ಎಂದು ಸಚಿವರಿಗೆ ಅಲೆಮಾರಿಗಳು ಮನವಿ ಮಾಡಿದ್ದರು. ಅಲೆಮಾರಿಗಳ
ಮನವಿಗೆ ಸ್ಪಂದಿಸಿದ ಬಿ.ಸಿ.ಪಾಟೀಲ್ ದಿನಸಿಗಳನ್ನು ವಿತರಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 