ಅಲೆಮಾರಿಗಳಿಗೆ ದಿನಸಿ ವಿತರಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ,
ಮಾ.31, ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಅಲೆಮಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್
ದಿನಸಿ ವಿತರಿಸಿದರು.ಕೊರೊನಾ ಭೀತಿಯಿಂದ ಎಲ್ಲಿಗೂ ಹೋಗಲು ಸಾಧ್ಯವಾಗುತ್ತಿಲ್ಲ.
ಎಪ್ಪತ್ತಕ್ಕೂ ಹೆಚ್ಚು ಜನರು ಊಟ ಸಿಗದೇ ಪರದಾಡುವುದನ್ನು ಗಮನಿಸಿದ ಸಚಿವರು ಇಂದು
ಬೆಳಿಗ್ಗೆ ಅಲೆಮಾರಿಗಳನ್ನು ಭೇಟಿಯಾಗಿ ದಿನಸಿ ವಿತರಿಸಿದರು.ಕೊರೋನಾ
ಹಿನ್ನೆಲೆಯಲ್ಲಿ ಯಾವ ಗ್ರಾಮದಲ್ಲಿಯೂ ತಮ್ಮನ್ನು ಬಿಟ್ಟುಕೊಳ್ಳುತ್ತಿಲ್ಲ. ಯಾರೂ ಸಹ
ಭಿಕ್ಷೆ ನೀಡುತ್ತಿಲ್ಲ ಎಂದು ಸಚಿವರಿಗೆ ಅಲೆಮಾರಿಗಳು ಮನವಿ ಮಾಡಿದ್ದರು. ಅಲೆಮಾರಿಗಳ
ಮನವಿಗೆ ಸ್ಪಂದಿಸಿದ ಬಿ.ಸಿ.ಪಾಟೀಲ್ ದಿನಸಿಗಳನ್ನು ವಿತರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 