ಅಲೆಮಾರಿಗಳಿಗೆ ದಿನಸಿ ವಿತರಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ,
ಮಾ.31, ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಅಲೆಮಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್
ದಿನಸಿ ವಿತರಿಸಿದರು.ಕೊರೊನಾ ಭೀತಿಯಿಂದ ಎಲ್ಲಿಗೂ ಹೋಗಲು ಸಾಧ್ಯವಾಗುತ್ತಿಲ್ಲ.
ಎಪ್ಪತ್ತಕ್ಕೂ ಹೆಚ್ಚು ಜನರು ಊಟ ಸಿಗದೇ ಪರದಾಡುವುದನ್ನು ಗಮನಿಸಿದ ಸಚಿವರು ಇಂದು
ಬೆಳಿಗ್ಗೆ ಅಲೆಮಾರಿಗಳನ್ನು ಭೇಟಿಯಾಗಿ ದಿನಸಿ ವಿತರಿಸಿದರು.ಕೊರೋನಾ
ಹಿನ್ನೆಲೆಯಲ್ಲಿ ಯಾವ ಗ್ರಾಮದಲ್ಲಿಯೂ ತಮ್ಮನ್ನು ಬಿಟ್ಟುಕೊಳ್ಳುತ್ತಿಲ್ಲ. ಯಾರೂ ಸಹ
ಭಿಕ್ಷೆ ನೀಡುತ್ತಿಲ್ಲ ಎಂದು ಸಚಿವರಿಗೆ ಅಲೆಮಾರಿಗಳು ಮನವಿ ಮಾಡಿದ್ದರು. ಅಲೆಮಾರಿಗಳ
ಮನವಿಗೆ ಸ್ಪಂದಿಸಿದ ಬಿ.ಸಿ.ಪಾಟೀಲ್ ದಿನಸಿಗಳನ್ನು ವಿತರಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 