ಮಳೆಯಿಂದ ಹಾನಿ ಪ್ರದೇಶಕ್ಕೆ ಕೃಷಿ ಅಧಿಕಾರಿ ಭೇಟಿ
Agriculture officer visits rain-damaged area
ಮಳೆಯಿಂದ ಹಾನಿ ಪ್ರದೇಶಕ್ಕೆ ಕೃಷಿ ಅಧಿಕಾರಿ ಭೇಟಿ
ಆಲಮೇಲ 10: ಸಮೀಪ ಕಡಣಿ ಭೀಮಾ ನದಿ ತೀರದ ಗ್ರಾಮಗಳಿಗೆ ಕೃಷಿ ಅಧಿಕಾರಿ ಅನಿಲದೇವ ದಶವಂತ ಭೇಟಿ ನೀಡಿ ಬೆಳೆ ಹಾನಿ ಪ್ರದೇಶವನ್ನು ವೀಕ್ಷಿಸಿದರು. ಕಡಣಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದ ಮತ್ತು ಭೀಮ ನದಿಯಿಂದ ಪ್ರವಾಹದಿಂದ ಹಾನಿಗೊಳಗಾದ, ತೊಗರಿ, ಹತ್ತಿ, ಹೆಸರು, ಉದ್ದ, ಮುಂತಾದ ಬೆಳೆಗಳನ್ನು ವೀಕ್ಷಣೆ ಮಾಡಿದರು.
ಹಾನಿಗೊಳಗಾದ ಪ್ರತಿ ಜಮೀನುಗಳಿಗೆ ಭೇಟಿ ನೀಡುತ್ತೇನೆ. ಈ ಭಾಗದಲ್ಲಿ ಆಗಿರುವ ಹಾನಿಯ ಪರಿಣಾಮವನ್ನು ಅರ್ಥೈಸಿಕೊಂಡು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು. ಗ್ರಾಮ ಲೆಕ್ಕಾಧಿಕಾರಿಯಾದ ಗೊಂದಳಿ, ರೈತರ ಸೈಯದ್ ವಾಡೆದ್ ಅನೇಕ ರೈತರ ಸಮ್ಮುಖದಲ್ಲಿ ಭೇಟಿ ನೀಡುತ್ತೇನೆ ಎಂದು ಲೋಕದರ್ಶನ ಪತ್ರಿಕೆಗೆ ತಿಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 