ಮಳೆಯಿಂದ ಹಾನಿ ಪ್ರದೇಶಕ್ಕೆ ಕೃಷಿ ಅಧಿಕಾರಿ ಭೇಟಿ
Agriculture officer visits rain-damaged area
ಮಳೆಯಿಂದ ಹಾನಿ ಪ್ರದೇಶಕ್ಕೆ ಕೃಷಿ ಅಧಿಕಾರಿ ಭೇಟಿ
ಆಲಮೇಲ 10: ಸಮೀಪ ಕಡಣಿ ಭೀಮಾ ನದಿ ತೀರದ ಗ್ರಾಮಗಳಿಗೆ ಕೃಷಿ ಅಧಿಕಾರಿ ಅನಿಲದೇವ ದಶವಂತ ಭೇಟಿ ನೀಡಿ ಬೆಳೆ ಹಾನಿ ಪ್ರದೇಶವನ್ನು ವೀಕ್ಷಿಸಿದರು. ಕಡಣಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದ ಮತ್ತು ಭೀಮ ನದಿಯಿಂದ ಪ್ರವಾಹದಿಂದ ಹಾನಿಗೊಳಗಾದ, ತೊಗರಿ, ಹತ್ತಿ, ಹೆಸರು, ಉದ್ದ, ಮುಂತಾದ ಬೆಳೆಗಳನ್ನು ವೀಕ್ಷಣೆ ಮಾಡಿದರು.
ಹಾನಿಗೊಳಗಾದ ಪ್ರತಿ ಜಮೀನುಗಳಿಗೆ ಭೇಟಿ ನೀಡುತ್ತೇನೆ. ಈ ಭಾಗದಲ್ಲಿ ಆಗಿರುವ ಹಾನಿಯ ಪರಿಣಾಮವನ್ನು ಅರ್ಥೈಸಿಕೊಂಡು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು. ಗ್ರಾಮ ಲೆಕ್ಕಾಧಿಕಾರಿಯಾದ ಗೊಂದಳಿ, ರೈತರ ಸೈಯದ್ ವಾಡೆದ್ ಅನೇಕ ರೈತರ ಸಮ್ಮುಖದಲ್ಲಿ ಭೇಟಿ ನೀಡುತ್ತೇನೆ ಎಂದು ಲೋಕದರ್ಶನ ಪತ್ರಿಕೆಗೆ ತಿಳಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 