ಮಳೆಯಿಂದ ಹಾನಿ ಪ್ರದೇಶಕ್ಕೆ ಕೃಷಿ ಅಧಿಕಾರಿ ಭೇಟಿ
Agriculture officer visits rain-damaged area
ಮಳೆಯಿಂದ ಹಾನಿ ಪ್ರದೇಶಕ್ಕೆ ಕೃಷಿ ಅಧಿಕಾರಿ ಭೇಟಿ
ಆಲಮೇಲ 10: ಸಮೀಪ ಕಡಣಿ ಭೀಮಾ ನದಿ ತೀರದ ಗ್ರಾಮಗಳಿಗೆ ಕೃಷಿ ಅಧಿಕಾರಿ ಅನಿಲದೇವ ದಶವಂತ ಭೇಟಿ ನೀಡಿ ಬೆಳೆ ಹಾನಿ ಪ್ರದೇಶವನ್ನು ವೀಕ್ಷಿಸಿದರು. ಕಡಣಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದ ಮತ್ತು ಭೀಮ ನದಿಯಿಂದ ಪ್ರವಾಹದಿಂದ ಹಾನಿಗೊಳಗಾದ, ತೊಗರಿ, ಹತ್ತಿ, ಹೆಸರು, ಉದ್ದ, ಮುಂತಾದ ಬೆಳೆಗಳನ್ನು ವೀಕ್ಷಣೆ ಮಾಡಿದರು.
ಹಾನಿಗೊಳಗಾದ ಪ್ರತಿ ಜಮೀನುಗಳಿಗೆ ಭೇಟಿ ನೀಡುತ್ತೇನೆ. ಈ ಭಾಗದಲ್ಲಿ ಆಗಿರುವ ಹಾನಿಯ ಪರಿಣಾಮವನ್ನು ಅರ್ಥೈಸಿಕೊಂಡು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು. ಗ್ರಾಮ ಲೆಕ್ಕಾಧಿಕಾರಿಯಾದ ಗೊಂದಳಿ, ರೈತರ ಸೈಯದ್ ವಾಡೆದ್ ಅನೇಕ ರೈತರ ಸಮ್ಮುಖದಲ್ಲಿ ಭೇಟಿ ನೀಡುತ್ತೇನೆ ಎಂದು ಲೋಕದರ್ಶನ ಪತ್ರಿಕೆಗೆ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 