ಅಲಿಘರ್ ನಲ್ಲಿ ವಿಮಾನ ಅಪಘಾತ: 6 ಜನ ಪಾರು
ಅಲಿಘರ್, ಆಗಸ್ಟ್ 27 ಧನಿಪುರ ಬಳಿ ಮಂಗಳವಾರ ವಿಮಾನ ಅಪಘಾತ ಸಂಭವಿಸಿ ಇಬ್ಬರು ಪೈಲಟ್ಗಳು ಸೇರಿದಂತೆ ಆರು ಮಂದಿ ಪವಾಡ ಸದೃಶ ರೀತಿಯಲ್ಲಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ವಿಟಿ-ಎವಿವಿ ವಿಮಾನ ವಾಯುನೆಲೆಯಲ್ಲಿ ಇಳಿಯುವಾಗ ವಿದ್ಯುತ್ ತಂತಿಗೆ ಡಿಕ್ಕಿ ಬಡಿದಿದೆ ಎಂದು ವರದಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿಸಿದರೂ ಬೆಂಕಿ ಇಡೀ ವಿಮಾನಕ್ಕೆ ವ್ಯಾಪಿಸಿ ಆಹುತಿಯಾಯಿತು. ನವದೆಹಲಿಯಿಂದ ಬರುತ್ತಿದ್ದ ವಿಮಾನ ವಾಯುನೆಲೆಯಲ್ಲಿ ಇಳಿಯುವಾಗ ವಿದ್ಯುತ್ ತಂತಿಗೆ ಬಡಿದು ಈ ಅವಗಢ ಸಂಭವಿಸಿದೆ. ಕಿಶೋರ್ ಮತ್ತು ದೀಪಕ್ ಎಂಬ ಇಬ್ಬರು ಪೈಲಟ್ಗಳು ಎಂಜಿನಿಯರ್ಗಳಾದ ರಾಂಪ್ರಕಾಶ್ ಗುಪ್ತಾ, ಪ್ರಭಾತ್ ತ್ರಿವೇದಿ, ಆನಂದ್ ಕುಮಾರ್ ಮತ್ತು ಕಾರ್ತಿಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಂಪನಿಯ ವಿಮಾನಗಳನ್ನು ರಿಪೇರಿ ಮಾಡಲು ಎಂಜಿನಿಯರ್ಗಳನ್ನು ಕರೆದುಕೊಂಡು ಹೋಗುತ್ತಿತ್ತು ಎನ್ನಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 