ಅಜಯಕುಮಾರ ರಂಗೋಲಿಗೆ ಪಿಎಚ್ಡಿ ಪದವಿ ಪ್ರದಾನ
Ajayakumar Rangoli was conferred with a PhD degree
ಜಮಖಂಡಿ 02: ನಗರದ ಅಜಯಕುಮಾರ ಮೋತಿಚಂದ ರಂಗೋಲಿ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಸಂಖ್ಯಾಶಾಸ್ತ್ರ ವಿಷಯದಲ್ಲಿ ಪಿಎಚ್ಡಿ ಪದವಿಯನ್ನು ಪ್ರದಾನ ಮಾಡಿದ್ದಾರೆ.
ಸಮ್ ಸ್ಟಡೀಜ್ ಆಫ್ ಕಾಂಪಿಟಿಂಗ್ ರಿಸ್ಕ್ ಮಾಡೆಲ್ ಆಂಡ್ ದೆಯರ್ ಅಪ್ಲಿಕೇಶನ್ ಎಂಬ ವಿಷಯದ ಮೇಲೆ ಹಿರಿಯ ಪ್ರಾಧ್ಯಾಪಕ ಡಾ,ಎ,ಎಸ್,ತಳವಾರ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಮಹಾಪ್ರಬಂಧವನ್ನು ಕವಿವಿಗೆ ಮಂಡಿಸಿದರು.
ಬಿಎಲ್ಡಿಇ ಶಿಕ್ಷಣ ಸಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಅರುಣಕುಮಾರ ಶಹಾ,ಆಡಳಿತಾಧಿಕಾರಿ ಪ್ರೋ,ಎಸ್,ಎಚ್,ಲಗಳಿ ಹಾಗೂ ಪ್ರಾಚಾರ್ಯರು, ಸಿಬ್ಬಂದಿಗಳು ಅಭಿನಂದಗಳನ್ನು ಸಲಿದ್ದಾರೆಂದು ಪ್ರಕಟನೆಗೆ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 